Shah Rukh Khan: ನಟ ಕಾರ್ತಿಕ್ ಕುಮಾರ್ ಪತ್ನಿ ಗಾಯಕಿ ಸುಚಿತ್ರಾ ಶಾರುಖ್ ಖಾನ್ ಮತ್ತು ಕರಣ್ ಜೋಹರ್ ಬಗ್ಗೆ ನೀಡಿದ ಹೇಳಿಕೆಯೊಂದು ಈಗ ಚರ್ಚೆಗೆ ಗ್ರಾಸವಾಗಿದೆ.
ನಟ ಕಾರ್ತಿಕ್ ಕುಮಾರ್ ಪತ್ನಿ ಗಾಯಕಿ ಸುಚಿತ್ರಾ ಶಾರುಖ್ ಖಾನ್ ಮತ್ತು ಕರಣ್ ಜೋಹರ್ ಬಗ್ಗೆ ನೀಡಿದ ಹೇಳಿಕೆಯೊಂದು ಈಗ ಚರ್ಚೆಗೆ ಗ್ರಾಸವಾಗಿದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ.
..ಸುಚಿತ್ರಾ ತಮ್ಮ ಮಾಜಿ ಪತಿ ಕಾರ್ತಿಕ್ ಕುಮಾರ್ ಸಲಿಂಗಕಾಮಿ ಎಂದು ಆರೋಪಿಸಿದ್ದಾರೆ. ಅಲ್ಲದೇ ಶಾರುಖ್ ಖಾನ್ ಮತ್ತು ಕರಣ್ ಜೋಹರ್ ಜೊತೆ ವಿದೇಶಕ್ಕೆ ತೆರಳಿದ ವಿಚಾರವಾಗಿ ಶಾಕಿಂಗ್ ಹೇಳಿಕೆ ನೀಡಿದ್ದಾರೆ.ನನ್ನ ಮಾಜಿ ಪತಿ ಕಾರ್ತಿಕ್ ಅವರು ಶಾರುಖ್ ಮತ್ತು ಕರಣ್ ಜೋಹರ್ ಜೊತೆ ಲಂಡನ್ನಲ್ಲಿ "ಸಲಿಂಗಕಾಮಿ ಸಭೆ" ನಡೆಸಿದ್ದಾರೆ ಎಂದು ಹೇಳಿದ್ದಾರೆ. ಸುಚಿತ್ರಾ ಕೊಟ್ಟ ಈ ಹೇಳಿಕೆ ಶಾರುಖ್ ಅಭಿಮಾನಿಗಳ ಕೋಪಕ್ಕೂ ಕಾರಣವಾಗಿದೆ. ಶಾರುಖ್ ಖಾನ್ ಮತ್ತು ಕರಣ್ ಜೋಹರ್ ಇಬ್ಬರೂ ಸಲಿಂಗಕಾಮಿ ಸಭೆಗಳಿಗೆ ಹೋಗೋದು ಸಾಮಾನ್ಯ. ಸಲಿಂಗಕಾಮ ಕಾನೂನುಬಾಹಿರವಲ್ಲದ ದೇಶಗಳಿಗೆ ಇವರೆಲ್ಲ ಹೋಗೋದು ಎಂದು ಸುಚಿತ್ರಾ ಹೇಳಿದ್ದಾರೆ. ಕೆಲ ವರ್ಷಗಳ ಹಿಂದೆ ವಿವಾದಾತ್ಮಕ ಲೇಖಕಿ ತಸ್ಲೀಮಾ ನಸ್ರಿನ್ ಕೂಡ ಬಾಲಿವಡ್ ನಟ ಶಾರುಖ್ ಖಾನ್ ವಿರುದ್ಧ ಇಂಥದ್ದೊಂದು ಆರೋಪ ಮಾಡಿದ್ದರು. ಶಾರುಖ್ ಖಾನ್ ಸಲಿಂಗಿ ಎಂದು ಹಲವರು ಹೇಳಿದ್ದನ್ನು ನಾನು ಕೇಳಿದ್ದೇನೆ ಎಂದು ತಸ್ಲೀಮಾ ನಸ್ರಿನ್ ಪೋಸ್ಟ್ ಮಾಡಿದ್ದರು. faf duplessis RCB ನಾಯಕ ಫಾಫ್ ಡುಪ್ಲೆಸಿಸ್ ಪತ್ನಿ ಯಾರು ಗೊತ್ತಾ? ನಟಿ ಅನುಷ್ಕಾ ಶರ್ಮಾಗಿಂತಲೂ ಅಂದದಲ್ಲಿ ಒಂದು ಹೆಜ್ಜೆ ಮುಂದೆಯೇ ಈ ಅಪ್ಸರೆSaturn Transit in Pisces 2027 ರ ವರೆಗೆ ಈ ರಾಶಿಗಳ ಕೈ ಹಿಡಿದು ಕಾಪಾಡುವ ಶನಿದೇವ.. ಹಣದ ಹೊಳೆ, ಪ್ರತಿ ಕೆಲಸದಲ್ಲೂ ಜಯ, ಉದ್ಯೋಗದಲ್ಲಿ ಬಡ್ತಿ.. ಸಂಪತ್ತು ವೃದ್ಧಿ !
Singer Suchitra Karan Johar ಶಾರುಖ್ ಖಾನ್ ಗಾಯಕಿ ಸುಚಿತ್ರಾ ಕರಣ್ ಜೋಹರ್ ಶಾರುಖ್ ಖಾನ್ ಬಗ್ಗೆ ಗಾಯಕಿ ಸುಚಿತ್ರಾ ಹೇಳಿಕೆ ಶಾರುಖ್ ಖಾನ್ ಕರಣ್ ಜೋಹರ್ ಕರಣ್ ಜೋಹರ್ ಬಗ್ಗೆ ಸುಚಿತ್ರ ಹೇಳಿಕೆ Singer Suchitra Statement About Shah Rukh Khan Shah Rukh Khan Karan Johar Suchitra On Karan Johar
United States Latest News, United States Headlines
Similar News:You can also read news stories similar to this one that we have collected from other news sources.
Highest paid director: ಅತಿ ಹೆಚ್ಚು ಸಂಭಾವನೆ ಪಡೆಯುವ ನಿರ್ದೇಶಕ, ನಟರಿಗಿಂತ 30 ಪಟ್ಟು ಹೆಚ್ಚು ಶುಲ್ಕ.. ಹಿರಾನಿ, ಅಟ್ಲಿ, ಕರಣ್ ಜೋಹರ್ ಅಲ್ಲ !Highest paid director : ಅತಿ ಹೆಚ್ಚು ಸಂಭಾವನೆ ಪಡೆದ ಈ ನಿರ್ದೇಶಕ ನಟರಿಗಿಂತ 30 ಪಟ್ಟು ಹೆಚ್ಚು ಶುಲ್ಕ ವಿಧಿಸುತ್ತಾರೆ.
Read more »
ಜಾನ್ವಿ ಕಪೂರ್ ₹ 44 ಕೋಟಿಯ ಮನೆಯನ್ನು ಖರೀದಿಸಲು ರಾಜ್ಕುಮಾರ್ ರಾವ್ ನ್ನು ಪ್ರೇರೇಪಿಸಿದ್ರಂತೆ ಈ ನಟ!!ರಾಜ್ಕುಮಾರ್ ರಾವ್ ಅವರು ಜಾನ್ವಿ ಕಪೂರ್ ಅವರಿಂದ ಮುಂಬೈನಲ್ಲಿ ಐಷಾರಾಮಿ ಆಸ್ತಿಯನ್ನು ಖರೀದಿಸಿದ್ದಾರೆ ಮತ್ತು ಈ ಮನೆ ಖರೀದಿಗೆ ಖ್ಯಾತ ನಟ ಒಬ್ಬರು ಹೇಳಿದ್ದರು ಎಂದು ನಟ ರಾಜಕುಮಾರ್ ರಾವ್ ದುಬಾರಿ ನೆನಪಿಸಿಕೊಂಡಿದ್ದಾರೆ.
Read more »
ಲೋಕಸಭೆ ನಂತರ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ:ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ವಾಸಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿಕೆ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಚುನಾವಣೆ ನಂತರ ಎನ್ ಸಿಪಿ ಮತ್ತು ಶಿವಸೇನೆ ಬಿಟ್ಟು ಹೋದವರು ಮರಳಿ ಬರುತ್ತಾರೆ.ಈ ಕಾರಣಕ್ಕೆ ಅವರು ಹೆದರಿದ್ದಾರೆ” ಎಂದು ಡಿಕೆಶಿ ತಿರುಗೇಟು ನೀಡಿದ್ದಾರೆ.
Read more »
Singer Suchitra : ಕಮಲ್ ಹಾಸನ್ ʼಗಂಡಸಲ್ಲʼ ಅವರು ʼಟ್ರಾನ್ಸ್ಜೆಂಡರ್ʼ..! ಖ್ಯಾತ ಗಾಯಕಿ ಶಾಕಿಂಗ್ ಹೇಳಿಕೆ ವೈರಲ್Singer Suchitra interview : ಜನಪ್ರಿಯ ಗಾಯಕಿ ಆರ್ ಜೆ ಸುಚಿತ್ರಾ ಇತ್ತೀಚೆಗೆ ಹಾಟ್ ಟಾಪಿಕ್ ಆಗಿದ್ದಾರೆ. ಸುಚಿ ಲೀಕ್ಸ್ ಮೂಲಕ ಅನೇಕ ಸೆಲೆಬ್ರಿಟಿಗಳ ವೈಯಕ್ತಿಕ ಫೋಟೋಗಳನ್ನು ಹಂಚಿಕೊಂಡು ವೈರಲ್ ಆಗಿದ್ದರು. ಇದೀಗ ಹಿರಿಯ ನಟ ಕಮಲ್ ಹಾಸನ್ ಕುರಿತು ಹೇಳಿಕೆ ನೀಡುವ ಮೂಲಕ ಸುದ್ದಿಯಾಗಿದ್ದಾರೆ.
Read more »
ಖ್ಯಾತ ಉದ್ಯಮಿ ಬಿರ್ಲಾ ಅವರ ಪುತ್ರಿ ಮಂಜುಶ್ರೀ ಖೈತಾನ್ ನಿಧನBrila : ಬಿರ್ಲಾ ಕುಟುಂಬದ ಖ್ಯಾತ ಉದ್ಯಮಿ ಮಂಜುಶ್ರೀ ಖೈತಾನ್ ಗುರುವಾರ ತಮ್ಮ 68 ವರ್ಷದಲ್ಲಿ ನಿಧನ ಹೊಂದಿದರು.
Read more »
ಖ್ಯಾತ ಕಲಾವಿದ ಖಾಸಿಂ ಕನ್ಸಾವಿ ನಿಧನ... ಸಚಿವ ಶಿವರಾಜ ತಂಗಡಗಿ ಸಂತಾಪQasim Kansavi Death News: ಖ್ಯಾತ ಕಲಾವಿದ ಖಾಸಿಂ ಕನ್ಸಾವಿ ಅವರ ನಿಧನಕ್ಕೆ ಸಚಿವ ಶಿವರಾಜ ತಂಗಡಗಿ ಸಂತಾಪ ಸೂಚಿಸಿದ್ದಾರೆ.
Read more »
