90 ವರ್ಷಗಳ ನಂತರ ರಕ್ಷಾ ಬಂಧನದ ದಿನ ಈ ರಾಶಿಯಲ್ಲಿ ಅಪರೂಪದ ರಾಜಯೋಗ! ಕೈಯ್ಯಲ್ಲಿ ನಲಿದಾಡುವಳು ಧನಲಕ್ಷ್ಮೀ !ಹರಿದು ಬರುವುದು ಸಂಪತ್ತಿನ ಸುಧೆ

Rakshabandhan Special Yoga News

90 ವರ್ಷಗಳ ನಂತರ ರಕ್ಷಾ ಬಂಧನದ ದಿನ ಈ ರಾಶಿಯಲ್ಲಿ ಅಪರೂಪದ ರಾಜಯೋಗ! ಕೈಯ್ಯಲ್ಲಿ ನಲಿದಾಡುವಳು ಧನಲಕ್ಷ್ಮೀ !ಹರಿದು ಬರುವುದು ಸಂಪತ್ತಿನ ಸುಧೆ
Special Yoga On RakshabandhanRavi Yoga BlessingSidda Yoga Blessing
  • 📰 Zee News
  • ⏱ Reading Time:
  • 84 sec. here
  • 14 min. at publisher
  • 📊 Quality Score:
  • News: 75%
  • Publisher: 63%

ಆಗಸ್ಟ್ 19ರಂದು ರಕ್ಷಾ ಬಂಧನ.ಈ ದಿನ ಶ್ರವಣ ನಕ್ಷತ್ರದ ಜೊತೆಗೆ ಸರ್ವಾರ್ಥ ಸಿದ್ಧಯೋಗ, ರವಿಯೋಗ, ಶಶರಾಜಯೋಗ ಕೂಡಾ ರೂಪುಗೊಳ್ಳುತ್ತಿದೆ. 90 ವರ್ಷಗಳ ನಂತರ ರಕ್ಷಾ ಬಂಧನದಂದು ಈ ಶುಭ ಯೋಗ ರೂಪುಗೊಳ್ಳುತ್ತಿದೆ.

90 ವರ್ಷಗಳ ನಂತರ ರಕ್ಷಾ ಬಂಧನದ ದಿನ ಈ ರಾಶಿಯಲ್ಲಿ ಅಪರೂಪದ ರಾಜಯೋಗ! ಕೈಯ್ಯಲ್ಲಿ ನಲಿದಾಡುವಳು ಧನಲಕ್ಷ್ಮೀ !ಹರಿದು ಬರುವುದು ಸಂಪತ್ತಿನ ಸುಧೆ ಈ ವರ್ಷದ ರಕ್ಷಾಬಂಧನ ಬಹಳ ವಿಶೇಷವಾಗಿದೆ. ಏಕೆಂದರೆ ರಕ್ಷಾ ಬಂಧನದ ದಿನದಂದು ಹಲವು ಅಪರೂಪದ ಯೋಗಗಳು ರೂಪುಗೊಳ್ಳುತ್ತವೆ.

ಈ ಅಪರೂಪದ ಯೋಗದಿಂದ ಯಾರಿಗೆ ಲಾಭವಾಗಲಿದೆ ನೋಡೋಣ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಆಗಸ್ಟ್ 19ರಂದು ರಕ್ಷಾ ಬಂಧನ.ಈ ದಿನ ಶ್ರವಣ ನಕ್ಷತ್ರದ ಜೊತೆಗೆ ಸರ್ವಾರ್ಥ ಸಿದ್ಧಯೋಗ, ರವಿಯೋಗ, ಶಶರಾಜಯೋಗ ಕೂಡಾ ರೂಪುಗೊಳ್ಳುತ್ತಿದೆ. 90 ವರ್ಷಗಳ ನಂತರ ರಕ್ಷಾ ಬಂಧನದಂದು ಈ ಶುಭ ಯೋಗ ರೂಪುಗೊಳ್ಳುತ್ತಿದೆ. ಧನು ರಾಶಿ :ರಕ್ಷಾಬಂಧನದ ದಿನದಿಂದ ನಿಮ್ಮ ಜೀವನದ ಹೊಸ ಅಧ್ಯಾಯ ಆರಂಭವಾಗಲಿದೆ. ಆರ್ಥಿಕ ಸ್ಥಿತಿ ಬಲಗೊಳ್ಳಲಿದೆ.ನೀವು ಮಾಡುವ ಕೆಲಸ ಕಾರ್ಯಗಳಿಗೆ ಹೆಚ್ಚು ಮೆಚ್ಚುಗೆ ವ್ಯಕ್ತವಾಗಲಿದೆ. ಆದಾಯದ ಮೂಲಗಳು ಹೆಚ್ಚಾಗುತ್ತವೆ. ಮೇಷ ರಾಶಿ :ರಕ್ಷಾಬಂಧನದ ಹಬ್ಬವು ಮೇಷ ರಾಶಿಯವರಿಗೆ ಸಂತೋಷವನ್ನು ತರುತ್ತದೆ. ನಿಮ್ಮ ಮೇಲೆ ಈಶ್ವರನ ಆಶೀರ್ವಾದ ಹೆಚ್ಚೇ ಇರುತ್ತದೆ. ಕೆಲಸದಲ್ಲಿ ನಡೆಯುತ್ತಿರುವ ಸಮಸ್ಯೆಗಳು ಕೊನೆಗೊಳ್ಳುತ್ತವೆ. ಕನ್ಯಾ ರಾಶಿ : ಈ ರಾಶಿಯವರಿಗೆ ಸಂಪತ್ತಿನ ಯೋಗವಿದೆ. ವ್ಯಾಪಾರ ವಿಸ್ತರಣೆಯಾಗಲಿದೆ.ಸರ್ಕಾರಿ ವಲಯದೊಂದಿಗೆ ಸಂಪರ್ಕ ಹೊಂದಿದ ಜನರು ಉತ್ತಮ ಯಶಸ್ಸನ್ನು ಪಡೆಯುತ್ತಾರೆ. ಮೀನ ರಾಶಿ :ಮೀನ ರಾಶಿಯವರಿಗೆ ರಕ್ಷಾಬಂಧನವು ತುಂಬಾ ಅದೃಷ್ಟವನ್ನು ನೀಡುತ್ತದೆ.ಮಹಾದೇವನ ಕೃಪೆಯ ಜೊತೆಗೆ ಲಕ್ಷ್ಮಿಯ ಕೃಪಾ ದೃಷ್ಟಿಯೂ ಇರುತ್ತದೆ. ಇದರಿಂದ ಜೀವನದಲ್ಲಿ ಹಣದ ಹೊಳೆಯೇ ಹರಿಯಲಿದೆ. ಗಮನಿಸಿ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಧಾರ್ಮಿಕ ಮಾಹಿತಿಯನ್ನು ಆಧರಿಸಿದೆ. zee kannada news ಇದನ್ನು ಖಚಿತಪಡಿಸುವುದಿಲ್ಲ. ಅಂಜಲಿಯ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದ ಸಚಿನ್ ತೆಂಡೂಲ್ಕರ್.. ಮೊದಲ ಭೇಟಿಗಾಗಿ ಮನೆಗೆ ಬಂದ ಅಳಿಯನ ಕಂಡು ಅತ್ತೆಗೆ ಹೆದುರುವಂತೆ ಮಾಡಿತ್ತು ʼಆʼ ವಿಚಾರ! ಏನದು ಗೊತ್ತೇ?ಟೀಂ ಇಂಡಿಯಾ ಮಾಜಿ ಕೋಚ್ ರಾಹುಲ್ ದ್ರಾವಿಡ್ ಮಗಳನ್ನು ನೋಡಿದ್ದೀರಾ? ಈಕೆ ಟಾಪ್ ಹೀರೋಯಿನ್… ದಕ್ಷಿಣ ಭಾರತದ ಸಿನಿರಂಗವನ್ನೇ ಆಳುತ್ತಿರುವ ಚೆಲುವೆಅದೃಷ್ಟ ನಿಮ್ಮ ಜೊತೆಯೇ ಹೆಜ್ಜೆ ಹಾಕಬೇಕಾದರೆ ಬಂಗಾರವಲ್ಲ ಈ ರಾಶಿಯವರು ಬೆಳ್ಳಿ ಧರಿಸಬೇಕು !ಖಂಡಿತವಾಗಿಯೂ ಸಿಗುವುದು ಯಶಸ್ಸಿನ ಹಾದಿActor Ravichandran: ಸಾಕಷ್ಟು ಅವಕಾಶಗಳಿದ್ದರೂ ʼಈʼ ಒಂದು ಕಾರಣಕ್ಕೆ ಡಾ. ರಾಜ್‌ಕುಮಾರ್‌ ಅವರೊಂದಿಗೆ ನಟಿಸಲಿಲ್ಲವಂತೆ ರವಿಚಂದ್ರನ್‌!

We have summarized this news so that you can read it quickly. If you are interested in the news, you can read the full text here. Read more:

Zee News /  🏆 7. in İN

Special Yoga On Rakshabandhan Ravi Yoga Blessing Sidda Yoga Blessing Shasha Rajayoga Blessing Lucky Zodiac Sign Lucky Zodiac Sign Rakshabandhan ರಕ್ಷಾ ಬಂಧನ ಯಾರಿಗೆ ಶುಭ ರಕ್ಷಾ ಬಂಧನ ಶುಭ ಫಲ ಶುಭ ಫಲ ರಕ್ಷಾ ಬಂಧನ Astrology News In Kannada Kannada Astrology News

 

United States Latest News, United States Headlines

Similar News:You can also read news stories similar to this one that we have collected from other news sources.

ಗುರುವಿನಿಂದಾಗಿ ಈ ರಾಶಿಯವರಿಗೆ ಕುಬೇರ ರಾಜಯೋಗ : ಇನ್ನೊಂದು ವರ್ಷದವರೆಗೆ ಹರಿದು ಬರುವುದು ಸಂಪತ್ತಿನ ಸುಧೆಗುರುವಿನಿಂದಾಗಿ ಈ ರಾಶಿಯವರಿಗೆ ಕುಬೇರ ರಾಜಯೋಗ : ಇನ್ನೊಂದು ವರ್ಷದವರೆಗೆ ಹರಿದು ಬರುವುದು ಸಂಪತ್ತಿನ ಸುಧೆಗುರುವಿನ ಸಂಕ್ರಮಣದ ಕಾರಣ ಮುಂದಿನ ವರ್ಷ ಅಂದರೆ 2025ರವರೆಗೆ ಕೆಲವು ರಾಶಿಯವರು ಭಾರೀ ಏಳಿಗೆ ಹೊಂದುತ್ತಾರೆ.
Read more »

ಶ್ರಾವಣದಲ್ಲಿ 72 ವರ್ಷ ನಂತರ ಅಪರೂಪದ ಯೋಗ.. ಈ 4 ರಾಶಿಗಳ ಮೇಲೆ ಶಿವನ ಅಪಾರ ಕೃಪೆ, ಹಣದ ಹೊಳೆ.. ನಿಮ್ಮಂಥ ಲಕ್ಕಿ ಬೇರಾರೂ ಇಲ್ಲ!ಶ್ರಾವಣದಲ್ಲಿ 72 ವರ್ಷ ನಂತರ ಅಪರೂಪದ ಯೋಗ.. ಈ 4 ರಾಶಿಗಳ ಮೇಲೆ ಶಿವನ ಅಪಾರ ಕೃಪೆ, ಹಣದ ಹೊಳೆ.. ನಿಮ್ಮಂಥ ಲಕ್ಕಿ ಬೇರಾರೂ ಇಲ್ಲ!ಶ್ರಾವಣ ಮಾಸ: ಸುಮಾರು 72 ವರ್ಷಗಳ ನಂತರ ಶ್ರಾವಣ ಮಾಸದಲ್ಲಿ ಅಪರೂಪದ ಯೋಗವೊಂದು ರೂಪುಗೊಳ್ಳಲಿದೆ.
Read more »

ಈ ರಾಶಿಯಲ್ಲಿ ಗಜಕೇಸರಿ ರಾಜಯೋಗದ ವೈಭವ: ಪ್ರತಿ ಕೆಲಸದಲ್ಲೂ ಗೆಲುವಿನದ್ದೇ ರಾಜ್ಯಭಾರ! ಅಷ್ಟದಿಕ್ಕಿನಿಂದಲೂ ಅರಸಿ ಬರುವುದು ಅಷ್ಟೈಶ್ವರ್ಯಈ ರಾಶಿಯಲ್ಲಿ ಗಜಕೇಸರಿ ರಾಜಯೋಗದ ವೈಭವ: ಪ್ರತಿ ಕೆಲಸದಲ್ಲೂ ಗೆಲುವಿನದ್ದೇ ರಾಜ್ಯಭಾರ! ಅಷ್ಟದಿಕ್ಕಿನಿಂದಲೂ ಅರಸಿ ಬರುವುದು ಅಷ್ಟೈಶ್ವರ್ಯWeekly Tarot Rashifal: ಗಜಕೇಸರಿ ರಾಜಯೋಗ ಆಗಸ್ಟ್ ಮೊದಲ ವಾರದಿಂದ ರೂಪುಗೊಳ್ಳಲಿದೆ. ಈ ವಾರ ಗುರು ಮತ್ತು ಚಂದ್ರನ ಸಂಯೋಗವು ವೃಷಭ ರಾಶಿಯಲ್ಲಿ ಇರುವುದರಿಂದ ಗಜಕೇಸರಿ ಯೋಗವು ಪರಿಣಾಮಕಾರಿಯಾಗಿ ಪ್ರಭಾವ ಬೀರಲಿದೆ.
Read more »

72 ವರ್ಷ ನಂತರ ಶ್ರಾವಣದಲ್ಲಿ ಅಪರೂಪದ ರಾಜಯೋಗ.. ಈ 4 ರಾಶಿಗಳಿಗೆ ಸಂಪತ್ತಿನ ಸುರಿಮಳೆ.. ಅಷ್ಟೈಶ್ವರ್ಯದ ಜೊತೆ ಸಕಲ ಕಾರ್ಯದಲ್ಲೂ ಜಯ ಪ್ರಾಪ್ತಿ!72 ವರ್ಷ ನಂತರ ಶ್ರಾವಣದಲ್ಲಿ ಅಪರೂಪದ ರಾಜಯೋಗ.. ಈ 4 ರಾಶಿಗಳಿಗೆ ಸಂಪತ್ತಿನ ಸುರಿಮಳೆ.. ಅಷ್ಟೈಶ್ವರ್ಯದ ಜೊತೆ ಸಕಲ ಕಾರ್ಯದಲ್ಲೂ ಜಯ ಪ್ರಾಪ್ತಿ!Shravan Month Lucky zodiac sign: ಸುಮಾರು 72 ವರ್ಷಗಳ ನಂತರ ಶ್ರಾವಣ ಮಾಸದಲ್ಲಿ ಅಪರೂಪದ ರಾಜಯೋಗ ಸೃಷ್ಟಿಯಾಗುತ್ತಿದೆ.
Read more »

ಮೂರು ರಾಶಿಯವರ ಜೀವನದಲ್ಲಿ ಹರಿದು ಬರುವುದು ಸಂಪತ್ತಿನ ಸುಧೆ : ಎಲ್ಲಾ ಕಷ್ಟಗಳಿಗೆ ಬೀಳುವುದು ವಿರಾಮ !ಕೈ ಹಿಡಿದು ಮುನ್ನಡೆಸುವನು ಶನಿ ಮಹಾತ್ಮಮೂರು ರಾಶಿಯವರ ಜೀವನದಲ್ಲಿ ಹರಿದು ಬರುವುದು ಸಂಪತ್ತಿನ ಸುಧೆ : ಎಲ್ಲಾ ಕಷ್ಟಗಳಿಗೆ ಬೀಳುವುದು ವಿರಾಮ !ಕೈ ಹಿಡಿದು ಮುನ್ನಡೆಸುವನು ಶನಿ ಮಹಾತ್ಮನ್ಯಾಯದ ದೇವರಾದ ಶನಿ ಮಹಾರಾಜ ಗುರುವಿನ ನಕ್ಷತ್ರಕ್ಕೆ ಕಾಲಿಡಲಿದ್ದಾನೆ. ಇದು ಮೂರೂ ರಾಶಿಯವರ ಜೀವನದ ದಿಕ್ಕನ್ನು ಹೊಸ ಹಾದಿಯತ್ತ ತೆಗೆದುಕೊಂಡು ಹೋಗುವುದು.
Read more »

೩೦ ವರ್ಷಗಳ ನಂತರ ಈ ರಾಶಿಯಲ್ಲಿ ರಾಜಯೋಗ !ಜೀವನದಲ್ಲಿ ಹರಿದು ಬರುವುದು ಅಷ್ಟೈಶ್ವರ್ಯ !2025ರವರೆಗೆ ಶನಿ ಮಹಾತ್ಮನೇ ಕರುನಿಸುವನು ರಾಜ ವೈಭೋಗ೩೦ ವರ್ಷಗಳ ನಂತರ ಈ ರಾಶಿಯಲ್ಲಿ ರಾಜಯೋಗ !ಜೀವನದಲ್ಲಿ ಹರಿದು ಬರುವುದು ಅಷ್ಟೈಶ್ವರ್ಯ !2025ರವರೆಗೆ ಶನಿ ಮಹಾತ್ಮನೇ ಕರುನಿಸುವನು ರಾಜ ವೈಭೋಗತನ್ನ ನಡೆಯ ಕಾರಣದಿಂದಲೇ ಕೆಲವು ರಾಶಿಯವರಿಗೆ ರಾಜ ವೈಭೋಗವನ್ನೇ ಕರುಣಿಸಲಿದ್ದಾನೆ ಶನಿ ಮಹಾತ್ಮ.
Read more »



Render Time: 2026-04-02 08:46:32